ಹಸಿ ಕಸವನ್ನು ಗೊಬ್ಬರವನ್ನಾಗಿಸಿ ತೆಂಗು, ಬಾಳೆಯ ತೋಟವನ್ನು ಬೆಳೆದ ಕಡಬ ತಾಲೂಕಿನ ಆಲಂಕಾರು ಗ್ರಾಮ ಪಂಚಾಯತ್ ನ ಯಶೋಗಾಥೆ.
ಸೆಪ್ಟೆಂಬರ್ 30 ಗುರುವಾರ ಸಂಜೆ 5.30 ರಿಂದ 6 ಗಂಟೆಯವರೆಗೆ
ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ. ಗ್ರಾಮೀಣ ಕುಡಿಯುವ ನೀರು ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ ಪ್ರಾಯೋಜಿತ ಕಾರ್ಯಕ್ರಮ