ಮ್ಯಾನುವಲ್ ಸ್ಕ್ಯಾವೆಂಜರ್ ಗಳ ಸಮೀಕ್ಷೆ

ಮ್ಯಾನುವಲ್ ಸ್ಕ್ಯಾವೆಂಜರ್ ಗಳ ಸಮೀಕ್ಷೆ ಈ ವಿಷಯದ ಕುರಿತು ಮಾಹಿತಿ ನೀಡುವವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇದರ ನೋಡಲ್ ಅಧಿಕಾರಿ ಹಾಗೂ ಉಪ ಕಾರ್ಯದರ್ಶಿ ಕೆ. ಆನಂದ ಕುಮಾರ್ ಅವರು 

ಡಿಸೆಂಬರ್ 25 ಶನಿವಾರ ಬೆಳಗ್ಗೆ 10.30ಕ್ಕೆ ಹಾಗೂ ಮರುಪ್ರಸಾರ ಸಂಜೆ 5.30 ಕ್ಕೆ 

ಶುದ್ಧಜಲ ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವ ಸಂಕುಲ.  ಗ್ರಾಮೀಣ ಕುಡಿಯುವ ನೀರು  ಹಾಗು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ  ಪ್ರಾಯೋಜಿತ ಕಾರ್ಯಕ್ರಮ